ನಿರ್ಮಿತಿ ಕೇಂದ್ರ ನಿರ್ದೇಶಕರ ಮನೆ ಮೇಲೆ ಎಸಿಬಿ ದಾಳಿ

ನಿರ್ಮಿತಿ ಕೇಂದ್ರ ನಿರ್ದೇಶಕರ ಮನೆ ಮೇಲೆ ಎಸಿಬಿ ದಾಳಿ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಮುಸ್ಟೂರು ರಸ್ತೆಯಲ್ಲಿರುವ ಬಾಡಿಗೆ ಮನೆ ಹಾಗೂ ಕೋಲಾರದ ಯಲಗಲಬುರೆ ಗ್ರಾಮದ ಮನೆ ಮೇಲೆ ದಾಳಿ ನಡೆದಿದೆ.

ನಿರ್ಮಿತಿ ಕೇಂದ್ರ ಯೋಜನಾ ನಿರ್ದೇಶಕ ಕೃಷ್ಣೇಗೌಡ ಅವರ ಮನೆ ಮೇಲೆ ದಾಳಿ ನಡೆಸಿರುವ ಎಸಿಬಿ ಅಧಿಕಾರಿಗಳು ದಾಖಲೆ ಪರಿಶೀಲನೆಯಲ್ಲಿ ತೊಡಗಿದ್ದಾರೆ.

Related