ಉಪಾಧ್ಯಕ್ಷನಾಗಿ ಸ್ವೀಕಾರ

ಉಪಾಧ್ಯಕ್ಷನಾಗಿ ಸ್ವೀಕಾರ

ಬೆಂಗಳೂರು : ಶಾಂತಿನಗರದಲ್ಲಿ ಇಂದು ಬಿಎಂಟಿಸಿ ಕೇಂದ್ರ ಕಚೇರಿಯಲ್ಲಿ ಎಂ.ಆರ್ ವೆಂಕಟೇಶ್ ಬಿಎಂಟಿಸಿ ಉಪಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದಾರೆ.

ಈ ವೇಳೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್, ಬಿಡಿಎ ಅಧ್ಯಕ್ಷ ಎಸ್.ಆರ್ ವಿಶ್ವನಾಥ್, ಬಿಎಂಟಿಸಿ ಅಧ್ಯಕ್ಷ ನಂದೀಶ್ ರೆಡ್ಡಿ, ಮಾಜಿ ಸಚಿವ ಸಿ.ಪಿ ಯೋಗೇಶ್ವರ್, ಬಿಜೆಪಿ ಶಾಸಕ ರವಿಸುಬ್ರಹ್ಮಣ್ಯ ಸೇರಿ ಅನೇಕರು ಉಪಸ್ಥಿತರಿದ್ದರು.

Related