ನಟ ದರ್ಶನ್ ಒಳ್ಳೆಯ ವ್ಯಕ್ತಿ

ನಟ ದರ್ಶನ್ ಒಳ್ಳೆಯ ವ್ಯಕ್ತಿ

ಬೆಂಗಳೂರು : ನಟ ದರ್ಶನ್ ಒಳ್ಳೆಯ ವ್ಯಕ್ತಿ. ಬಹಳ ಕಷ್ಟದಿಂದ ಬೆಳೆದು ಈ ಮಟ್ಟಕ್ಕೆ ಬಂದಿದ್ದಾರೆ. ಅವರ ತೇಜೋವಧೆ ಮಾಡಲು ಪ್ರಯತ್ನ ನಡೆದಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಚಾಲೆಂಜಿAಗ್ ಸ್ಟಾರ್ ದರ್ಶನ್ ಅವರನ್ನು ಸಮರ್ಥಿಸಿಕೊಂಡಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದರ್ಶನ್ ಹೊಸಬರನ್ನು ಚಿತ್ರರಂಗದಲ್ಲಿ ಪ್ರೋತ್ಸಾಹಿಸುತ್ತಾರೆ. ಯಾವುದೇ ಕಾರಣಕ್ಕೂ ಕೃಷಿ ಇಲಾಖೆ ರಾಯಭಾರಿ ದರ್ಶನ್ ಅವರನ್ನು ಕೈಬಿಡಲ್ಲ ಎಂದಿದ್ದಾರೆ. ಇನ್ನು ಪೋಲೀಸ್ ಇಲಾಖೆ ಯಾರ ಕೈಯಲ್ಲೂ ಇಲ್ಲ. ಅವರ ಕೆಲಸ ಅವರು ಮಾಡ್ತಾರೆ ಎಂದಿದ್ದಾರೆ.

Related