ರಾಜ್ಯ ಸರ್ಕಾರದ ವಿರುದ್ಧ ; ಸಚಿವ ವಾಗ್ದಾಳಿ

ರಾಜ್ಯ ಸರ್ಕಾರದ ವಿರುದ್ಧ ; ಸಚಿವ ವಾಗ್ದಾಳಿ

ಹಾಸನ : ಜಿಲ್ಲೆಯಲ್ಲಿ ಕೊರೋನಾ ಕಾಟದಿಂದ ಜನರು ವಿಷ ಕುಡಿಯುವ ಸ್ಥಿತಿ ತಲುಪಿದ್ದಾರೆ. ಇಂತಹ ಸಮಯದಲ್ಲಿ ವಿದ್ಯುತ್ ದರ ಏರಿಕೆ ಮಾಡಿದೆ ಎಂದು ವಿದ್ಯುತ್ ದರ ಏರಿಕೆ ಕುರಿತಂತೆ ಮಾಜಿ ಸಚಿವ ಹೆಚ್. ಡಿ. ರೇವಣ್ಣ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಭಾರೀ ಭ್ರಷ್ಟಚಾರ ನಡೆಯುತ್ತಿದ್ದು, ಈ ರಾಜ್ಯ ಲೂಟಿಕೋರರ ಕೈ ಸೇರಿದೆ ಕೊರೋನಾ ಕಾಟದಿಂದ ಜನರು ವಿಷ ಕುಡಿಯುವ ಸ್ಥಿತಿ ತಲುಪಿದ್ದಾರೆ. ಇಂತಹ ಸಮಯದಲ್ಲಿ ವಿದ್ಯುತ್ ದರ ಏರಿಕೆ ಮಾಡಿದೆ ಎಂದು ಕಿಡಿಕಾರಿದ್ದಾರೆ.

ರಾಜ್ಯದ ಐದೂ ವಿದ್ಯುತ್ ಕಂಪನಿಗಳು ನಾಲ್ಕರಿಂದ ಐದು ಸಾವಿರ ಕೋಟಿ ರೂ. ನಷ್ಟದಲ್ಲಿವೆ. ರಾಜ್ಯದ ಇಂಧನ ಇಲಾಖೆಯಲ್ಲಿ ಸಮಸ್ಯೆಗಳಿವೆ. ಈ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.

Related