ಬೆಂಗಳೂರು: ರಾಜ್ಯದಲ್ಲಿ ಇತ್ತೀಚಿಗೆ ಐಟಿ ಅಧಿಕಾರಿಗಳು ಒಂದಲ್ಲ ಒಂದು ರೀತಿಯಲ್ಲಿ ದಾಳಿ ಮಾಡುತ್ತಿದ್ದಾರೆ. ಕಳೆದ ಮೂರು ನಾಲ್ಕು ದಿನಗಳ ಹಿಂದೆ ಜುವೆಲರಿಸ್ ಅಂಗಡಿಯ ಮೇಲೆ ದಾಳಿ ಮಾಡಿದರು. ಆದರಿಗ ಸಿಲಿಕಾನ್ ಸಿಟಿ ನಲ್ಲಿ ಐಟಿ ಅಧಿಕಾರಿಗಳು ಬಿಲ್ಡರ್ಸ್ಗೆ ಬೆಳ್ಳಂಬೆಳ್ಗೆ ಶಾಪ್ ನೀಡಿದ್ದಾರೆ.
ಹೌದು, ಇಂದು (ನ. 03 ಶುಕ್ರವಾರ) ಬೆಳ್ಳಂಬೆಳಗ್ಗೆ ಬೆಂಗಳೂರಿನ ಹಲವೆಡೆ ಬಿಲ್ಡರ್ಸ್ ಮನೆಗಳ ಮೇಲೆ ಐಟಿ ದಾಳಿಯಾಗಿದೆ.
ಕಳೆದ ಹಲವು ದಿನಗಳಿಂದ ಕರ್ನಾಟಕದ ವಿವಿಧ ಭಾಗಗಳಲ್ಲಿ ಐಟಿ ದಾಳಿಯಾಗುತ್ತಲೇ ಇದೆ. ಮೊನ್ನೇ ಅಷ್ಟೇ ಉಡುಪಿ ಹಾಗೂ ಮಂಗಳೂರು ಭಾಗದಲ್ಲಿ ಚಿನ್ನಾಭರಣ ಅಂಗಡಿಗಳ ಮೇಲೆ ಐಡಿ ಅಧಿಕಾರಿಗಳು ದಾಳಿ ಮಾಡಿದ್ದರು. ಅಲ್ಲದೇ ಬೆಂಗಳೂರಿನಲ್ಲಿ ಕಳೆದ ಒಂದು ತಿಂಗಳಿಂದ ಜ್ಯುವೆಲ್ಲರಿ ಹಾಗೂ ಅಂಗಡಿ ಮಾಲೀಕರ ಮನೆಗಳ ಮೇಲೆ ದಾಳಿ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.