ಶ್ರೀರಾಮುಲು ಮಗಳ ಮದುವೆಗೆ ಗಣ್ಯಾತಿಗಣ್ಯರ ಆಗಮನ

ಶ್ರೀರಾಮುಲು ಮಗಳ ಮದುವೆಗೆ ಗಣ್ಯಾತಿಗಣ್ಯರ ಆಗಮನ

ಬೆಂಗಳೂರು, ಮಾ. 05: ಆರೋಗ್ಯ ಸಚಿವರಾದ ಶ್ರೀ ಬಿ.ಶ್ರೀರಾಮುಲು ಅವರ ಜೇಷ್ಠ ಪುತ್ರಿ ರಕ್ಷಿತಾ ಮತ್ತು ಲಲಿತ್ ಸಂಜೀವ ರೆಡ್ಡಿ ಅವರ ವಿವಾಹ ಮಹೋತ್ಸವವನ್ನು ಇಂದು ಬಹಳ ಅದ್ದೂರಿಯಾಗಿ ಮಾಡಲಾಗುತ್ತಿದೆ. ಈ ಮದುವೆಗೆ ರಾಜಕಾರಣಿಗಳು ಸೇರಿದಂತೆ ಸ್ನೇಹಿತರು ಬಂದು ಶುಭ ಹಾರೈಸಿದ್ದಾರೆ. ಇನ್ನೂ ಉಪಮುಖ್ಯಮಂತ್ರಿಗಳಾದ ಶ್ರೀ ಗೋವಿಂದ ಎಂ ಕಾರಜೋಳ ಅವರು ಈ ಮದುವೆ ಸಮಾರಂಭದಲ್ಲಿ ಭಾಗವಹಿಸಿ ನವ ವಧುವರನಿಗೆ ಶುಭ ಹಾರೈಸಿದ್ದಾರೆ. ಸಂದರ್ಭದಲ್ಲಿ ಆರೋಗ್ಯ ಸಚಿವರಾದ ಶ್ರೀ‌ ಬಿ.ಶ್ರೀರಾಮುಲು ಮತ್ತಿತರರು ಉಪಸ್ಥಿತರಿದ್ದರು.

Related