ಪ್ರಶಸ್ತಿ ಪ್ರದಾನ ಸಮಾರಂಭ

ಬೆಂಗಳೂರು : ಕರ್ನಾಟಕ ಪ್ರಕಾಶಕರ ಸಂಘದ ವತಿಯಿಂದ ವಿಜಯನಗರದ ಜ್ಞಾನಮಂದಿರದಲ್ಲಿ ಸೋಮವಾರ ನಡೆದ ಎಂ.ಗೋಪಾಲಕೃಷ್ಣ ಅಡಿಗ ಪುಸ್ತಕ ಪರಿಚಾರಕ ಪ್ರಶಸ್ತಿ ಹಾಗೂ ನಂಜನಗೂಡು ತಿರುಮಲಾಂಬ ಪ್ರಕಾಶನ ಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮವನ್ನು ಆಚರಿಸಲಾಯಿತು ಶಿಕ್ಷಣ ಸಚಿವ ಸುರೇಶ್ ಕುಮಾರ್, ಅಧ್ಯಕ್ಷ ಡಾ.ವಸುಂಧರಾ ಭೂಪತಿ, ಪತ್ರಕರ್ತೆ ಆರ್.ಪೂರ್ಣಿಮಾ, ಕಾರ್ಯಕಾರಿ ಸಮಿತಿ ಸದಸ್ಯ ಎ.ಆರ್.ಉಡಪ, ಕಾರ್ಯದರ್ಶಿ ಸೃಷ್ಟಿ ನಾಗೇಶ್, ಹಾಗೂ ರವಿಕುಮಾರ್, ಸಯ್ಯದ್ ಇಸಾಕ್, ನಾಗೇಶ್, ಇನ್ನಿತರರು ಭಾಗವಹಿಸಿದ್ದರು.

Related