ಬಿ.ನಾಗೇಂದ್ರ -ಯುವಜನ ಸೇವೆ ಮತ್ತು ಕನ್ನಡ ಸಂಸ್ಕೃತಿ ಇಲಾಖೆ

ಬಿ.ನಾಗೇಂದ್ರ -ಯುವಜನ ಸೇವೆ ಮತ್ತು ಕನ್ನಡ ಸಂಸ್ಕೃತಿ ಇಲಾಖೆ

ಬಳ್ಳಾರಿ: ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಸಚಿವ ಶ್ರೀರಾಮುಲು ವಿರುದ್ಧ ತೊಡೆತಟ್ಟಿ ಗೆಲುವು ಸಾಧಿಸಿದ್ದ ಬಿ. ನಾಗೇಂದ್ರ ಅವರಿಗೆ ಸಚಿವ ಸ್ಥಾನ ಸಿಕ್ಕಿದೆ. ಸಿದ್ದರಾಮಯ್ಯ ಅವರ ಸಂಪುಟ ಸೇರುವಲ್ಲಿ ಅವರು ಯಶಸ್ವಿಯಾಗಿದ್ದು, ಮೇ 27ರಂದು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

 

Related