ಬಿಬಿಎಂಪಿ ಚುನಾವಣೆ ಪೂರ್ವಸಿದ್ಧತೆ..!

ಬಿಬಿಎಂಪಿ ಚುನಾವಣೆ ಪೂರ್ವಸಿದ್ಧತೆ..!

ಬೆಂಗಳೂರಿನ ಮಹಾಲಕ್ಷ್ಮಿ ಬಡಾವಣೆ ವಿಧಾನಸಭೆ ಕ್ಷೇತ್ರದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವ ನಿಮಿತ್ತದ ಪಾದಯಾತ್ರೆ ಮತ್ತು ಬಿಬಿಎಂಪಿ ಚುನಾವಣೆ ಪೂರ್ವಸಿದ್ಧತೆ. ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ ಸಚಿವ ಎಚ್.ಎಂ. ರೇವಣ್ಣ, ಎಂಎಲ್ಸಿ ಮಂಜುನಾಥ್ ಭಂಡಾರಿ, ಡಿಸಿಸಿ ಅಧ್ಯಕ್ಷ ರಾಜಕುಮಾರ್, ಮುಖಂಡರಾದ ಮಂಜುನಾಥ್ ಗೌಡ, ಎಸ್. ಕೇಶವ ಮೂರ್ತಿ, ಎಂ. ಶಿವರಾಜ್ ಮತ್ತಿತರರು ಭಾಗವಹಿಸಿದ್ದರು.

Related