ವಿದ್ಯಾರ್ಥಿಗಳ ಕ್ಷೇಮ ವಿಚಾರಿಸಿದ ಬೈರತಿ ಬಸವರಾಜ್

ವಿದ್ಯಾರ್ಥಿಗಳ ಕ್ಷೇಮ ವಿಚಾರಿಸಿದ ಬೈರತಿ ಬಸವರಾಜ್

ಬೆಂಗಳೂರು: ನಗರಾಭಿವೃದ್ಧಿ ಬಿ.ಎ.ಬಸವರಾಜ ಅವರು ಕೆ.ಆರ್.ಪುರ ಸರ್ಕಾರಿ ಪ್ರೌಢಶಾಲೆಗಳಿಗೆ ಸೋಮವಾರ ಭೇಟಿ ನೀಡಿದರು. ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಪ್ರೌಢಶಾಲೆಯಲ್ಲಿ ಹಾಜರಿ ಇದ್ದ ವಿದ್ಯಾರ್ಥಿಗಳ ಆರೋಗ್ಯ, ಯೋಗಕ್ಷೇಮವನ್ನು ವಿಚಾರಿಸಿದರು. ಕೊರೊನಾ ಸೋಂಕು ತಡೆಗಟ್ಟಲು ಸರ್ಕಾರದ ನಿಯಮಗಳನ್ನು ಪಾಲಿಸುವಂತೆ ಸೂಚಿಸಿದರು. ಭೇಟಿ ನೀಡಿದ ಎಲ್ಲಾ ಶಾಲೆಗಳಿಗೂ ಉಚಿತವಾಗಿ ನೀರಿನ ಬಾಟಲ್, ಸ್ಯಾನಿಟೈಸರ್, ಮಾಸ್ಕ್ ನೀಡಿದರು. ಕೆಲ ವಿದ್ಯಾರ್ಥಿಗಳ ದಿನಸಿ ಪದಾರ್ಥಗಳ ಕಿಟ್ ನೀಡಿ ಮಾನವೀಯತೆ ಮೆರೆದರು.

Related