ಬಿಜೆಪಿ ಅಭ್ಯರ್ಥಿ ಶ್ರೀಧರ್ ರೆಡ್ಡಿ ಲುವಿಗಾಗಿ ಮತಯಾಚನೆ

ಬಿಜೆಪಿ ಅಭ್ಯರ್ಥಿ ಶ್ರೀಧರ್ ರೆಡ್ಡಿ ಲುವಿಗಾಗಿ ಮತಯಾಚನೆ

ಬೆಂಗಳೂರು: ರಾಜ್ಯದಲ್ಲಿ 2023ರ ವಿಧಾನಸಭಾ ಚುನಾವಣೆಯು ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಬಿಟಿಎಂ ವಿಧಾನಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಶ್ರೀಧರ್ ರೆಡ್ಡಿ ಅವರ ಗೆಲುವಿಗಾಗಿ ಇಂದು ಜಕ್ಸಂದ್ರದಲ್ಲಿ ಎಂಎಲ್ಸಿ ಗೋಪಿನಾಥ ರೆಡ್ಡಿ, ಹಾಗೂ ಬಿಜೆಪಿ ಮುಖಂಡರಾದ ಜಯದೇವ್ ಅವರ ನೇತೃತ್ವದಲ್ಲಿ ಮತಯಾಚನೆ ಮಾಡಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರು ಹಾಗೂ ಸ್ಥಳೀಯರು ಸಾತ್ ನೀಡಿದರು. ‌

 

Related