ಶ್ರೀ ಭಗೀರಥ ಜಯಂತಿ ಆಚರಣೆ..

ಶ್ರೀ ಭಗೀರಥ ಜಯಂತಿ ಆಚರಣೆ..

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಹೊಸದುರ್ಗ ತಾಲ್ಲೂಕಿನ ಬ್ರಹ್ಮ ವಿದ್ಯಾನಗರದ ಭಗೀರಥ ಗುರುಪೀಠದಲ್ಲಿ ಶ್ರೀ ಭಗೀರಥ ಜಯಂತಿ, ಭಗೀರಥ ದೇವಾಲಯ ಲೋಕಾರ್ಪಣೆ ಹಾಗೂ ಉಪ್ಪಾರರ ಬೃಹತ್ ಸಮಾವೇಶ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಚಿತ್ರದುರ್ಗ ಮುರುಘಾ ಮಠದ ಡಾ. ಶಿವಮೂರ್ತಿ ಮುರುಘಾ ಶರಣರು, ಭಗೀರಥ ಪೀಠದ ಜಗದ್ಗುರು ಡಾ. ಪುರುಷೋತ್ತಮಾನಂದಪುರಿ ಸ್ವಾಮೀಜಿ, ಕೇಂದ್ರ ಸಚಿವರಾದ ಕಪಿಲ್ ಮೋರೇಶ್ವರ್ ಪಾಟೀಲ್, ಎ. ನಾರಾಯಣಸ್ವಾಮಿ, ಬಿಹಾರದ ಉಪ ಮುಖ್ಯಮಂತ್ರಿ ಶ್ರೀಮತಿ ರೇಣು ದೇವಿ, ಸಚಿವರಾದ ಗೋವಿಂದ ಎಂ. ಕಾರಜೋಳ, ಬಿ. ಎ. ಬಸವರಾಜ, ಬಿ.ಸಿ. ಪಾಟೀಲ, ಶಾಸಕ ಗೂಳಿಹಟ್ಟಿ ಶೇಖರ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಮತ್ತು ಇತರ ಗಣ್ಯರು ಭಾಗವಹಿಸಿದ್ದರು.

Related