ಆಯವ್ಯಯ ಘೋಷಣೆಗಳ ಕುರಿತ ಪ್ರಗತಿ ಪರಿಶೀಲನೆ : ಮುಖ್ಯಮಂತ್ರಿ

ಆಯವ್ಯಯ ಘೋಷಣೆಗಳ ಕುರಿತ ಪ್ರಗತಿ ಪರಿಶೀಲನೆ : ಮುಖ್ಯಮಂತ್ರಿ

ಬೆಂಗಳೂರು ಜೂ 03 : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಗರಾಭಿವೃದ್ಧಿ ಮತ್ತು ಪೌರಾಡಳಿತ ಇಲಾಖೆಯಲ್ಲಿ ಆಯವ್ಯಯ ಘೋಷಣೆಗಳ ಅನುಷ್ಠಾನ ಕುರಿತ ಪ್ರಗತಿ ಪರಿಶೀಲನೆ ನಡೆಸಿದರು.

ನಗರಾಭಿವೃದ್ಧಿ ಸಚಿವ ಬಿ. . ಬಸವರಾಜ, ಪೌರಾಡಳಿತ ಸಚಿವ ಎಂಟಿಬಿ ನಾಗರಾಜಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತ .ಎಸ್.ಎನ್. ಪ್ರಸಾದ್, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ಕಾರ್ಯದರ್ಶಿ ಅಜಯ್ ನಾಗಭೂಷಣ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Related