ರಕ್ತದಾನ ಶ್ರೇಷ್ಠ ದಾನ: ಸತೀಶ್ ರೆಡ್ಡಿ

ರಕ್ತದಾನ ಶ್ರೇಷ್ಠ ದಾನ: ಸತೀಶ್ ರೆಡ್ಡಿ

ಬೊಮ್ಮನಹಳ್ಳಿ: ದಾನಗಳಲ್ಲಿ ಅತಿ ಶ್ರೇಷ್ಠವಾದ ದಾನ ಎಂದರೆ ಅದು ರಕ್ತದಾನ. ಹೌದು ಇಂದು ಬೊಮ್ಮನಹಳ್ಳಿ ಕ್ಷೇತ್ರದಲ್ಲಿ ಶಾಸಕ ಎಂ ಸತೀಶ್ ರೆಡ್ಡಿ ಅವರು ಗಿಡ ನೆಡುವ ಮೂಲಕ ರಕ್ತದಾನ ಶಿಬಿರ ಹಾಗೂ ಆರೋಗ್ಯ ತಪಾಸಣಾ ಉದ್ಘಾಟಿಸಿ ಮಾತನಾಡಿದರು.

HSR ಲೇಔಟ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಲಯನ್ಸ್ ಕ್ಲಬ್ ಹಾಗೂ ಜೀವ ವಾಲೆಂಟರಿ ಬ್ಲಡ್‌ ಬ್ಯಾಂಕ್ ಸಹಯೋಗದೊಂದಿಗೆ ಆಯೋಜಿಸಿದ್ದ ರಕ್ತದಾನ ಶಿಬಿರ ಹಾಗೂ ಆರೋಗ್ಯ ತಪಾಸಣಾ ಶಿಬಿರವನ್ನು ಗಿಡ ನೆಡುವ ಮೂಲಕ ಉದ್ಘಾಟಿಸಿ ಸಭೆಯನ್ನು ಉದ್ದೇಶಿಸಿ ಮಾತನಾಡಲಾಯಿತು. ಈ ಸಂದರ್ಬದಲ್ಲಿ ಕಾಲೇಜು ಆಡಳಿತ ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

 

 

 

Related