ಬೆಂಗಳೂರು: ಬೆಂಗಳೂರು ಉತ್ತರ ವಿಭಾಗದ ಯಶವಂತಪುರ ಪೊಲೀಸ್ ಠಾಣೆಯಲ್ಲಿ ನಡೆದ ಸಿಸಿಟಿವಿ ಕಂಟ್ರೋಲಿಂಗ್ ಉದ್ಘಾಟನಾ ಸಮಾರಂಭದಲ್ಲಿ ನಡೆಯಿತು.
ಮಾನ್ಯ ಗೃಹ ಸಚಿವರಾದ ಶ್ರೀ ಆರಗ ಜ್ಞಾನೇಂದ್ರ ಅವರೊಂದಿಗೆ ಮಾನ್ಯ ತೋಟಗಾರಿಕೆ ಮತ್ತು ಯೋಜನೆ, ಕಾರ್ಯಕ್ರಮ ಸಂಯೋಜನೆ, ಸಾಂಖ್ಯಿಕ ಇಲಾಖೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಮುನಿರತ್ನ ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಶ್ರೀ ಪ್ರತಾಪ್ ರೆಡ್ಡಿ, ಜಂಟಿ ಆಯುಕ್ತರಾದ ಸಂದೀಪ್ ಪಾಟೀಲ್, ಡಿಸಿಪಿ ವಿನಾಯಕ ಪಾಟೀಲ್ ಮುಂತಾದವರು ಉಪಸ್ಥಿತರಿದ್ದರು.