ಚಲುವರಾಯಸ್ವಾಮಿ -ಕೃಷಿ ಇಲಾಖೆ

ಚಲುವರಾಯಸ್ವಾಮಿ -ಕೃಷಿ ಇಲಾಖೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಇಂದು ಶನಿವಾರ 24 ಶಾಸಕರಿಗೆ ಸಚಿವ ಸ್ಥಾನ ನೀಡಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ . ಚೆಲುವರಾಯ ಅವರಿಗೆ ಕೃಷಿ ಇಲಾಖೆ ನೀಡಲಾಗಿದೆ.

ಕಳೆದ ಐದು ವರ್ಷದಿಂದ ನಾವು ಪಟ್ಟಿರುವ ಕಷ್ಟಕ್ಕೆ ಈಗ ಪ್ರತಿಫಲ ಸಿಕ್ಕಿದೆ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ.

ಕಾಂಗ್ರೆಸ್ ಸೇರಿದ ಬಳಿಕ ಇತ್ತೀಚಿನವರೆಗೂ ಮಾಗಡಿ ಬಾಲಕೃಷ್ಣ, ರಮೇಶ್ ಬಂಡಿಸಿದ್ದನಗೌಡ, ಚಲುವರಾಯಸ್ವಾಮಿ ಅವರನ್ನು ಗೆಲ್ಲಲು ಬಿಡುವುದಿಲ್ಲ ಎಂದು ಹಠ ತೊಟ್ಟಿದ್ದರು. ಅದನ್ನು ಮೀರಿ ನಾವು ಗೆದ್ದಿದ್ದೇವೆ ಎಂದಿದ್ದಾರೆ.

 

 

Related