ಸುವರ್ಣ ಮಹೋತ್ಸವ ಉದ್ಘಾಟನೆ- ಬೊಮ್ಮಾಯಿ

ಸುವರ್ಣ ಮಹೋತ್ಸವ ಉದ್ಘಾಟನೆ- ಬೊಮ್ಮಾಯಿ

ಬೆಂಗಳೂರು, ಜುಲೈ 08: ಮಾನ್ಯ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರು ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ವತಿಯಿಂದ ವಿಜಯನಗರದ ಎಂ.ಸಿ.ಲೇಔಟ್‍ನ ಬಾಲಗಂಗಾಧರನಾಥ ಸ್ವಾಮೀಜಿ ಕ್ರೀಡಾಂಗಣದಲ್ಲಿ ಆಯೋಜಿಸಿರುವ “ ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘ”ದ “ ಸುವರ್ಣ ಮಹೋತ್ಸವ”ದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.

Related