ಚಾಮರಾಜನಗರದಲ್ಲಿ ಸಿಎಂ ಭರ್ಜರಿ ಮತ ಬೇಟೆ

ಚಾಮರಾಜನಗರದಲ್ಲಿ ಸಿಎಂ ಭರ್ಜರಿ ಮತ ಬೇಟೆ

ಚಾಮರಾಜನಗರ: ಲೋಕಸಭಾ ಚುನಾವಣೆಗೆ ಕರ್ನಾಟಕ ರಾಜ್ಯದಲ್ಲಿ ದಿನಗಣನೆ ಪ್ರಾರಂಭವಾಗಿದ್ದು ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ.

ಇನ್ನು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಮರಾಜನಗರ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಸುನಿಲ್ ಬೋಸ್ ಅವರ ಪರವಾಗಿ ಪ್ರಚಾರವನ್ನು ಮಾಡಿದರು.

ಹೌದು, ಸಿದ್ದರಾಮಯ್ಯ ಅವರು ಇಂದು ಕೊಳ್ಳೇಗಾಲ ನಗರದಲ್ಲಿ ಲೋಕಸಭಾ ಚುನಾವಣೆಯ ತಮ್ಮ ಪಕ್ಷದ ಅಭ್ಯರ್ಥಿಯಾದ ಸುನೀಲ್ ಬೋಸ್ ಅವರ ಪರ ಪ್ರಜಾಧ್ವನಿ -02 ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿ ತಮ್ಮ ಅಭ್ಯರ್ಥಿಯ ಪರ ಮತ ಯಾಚನೆ ಮಾಡಿ ಮಾತನಾಡಿದರು.

Related