ತೆಲಂಗಾಣ ಅಭ್ಯರ್ಥಿಗಳಿಗೆ ಶುಭ ಕೋರಿದ ಸಿಎಂ

ತೆಲಂಗಾಣ ಅಭ್ಯರ್ಥಿಗಳಿಗೆ  ಶುಭ ಕೋರಿದ ಸಿಎಂ

ತೆಲಂಗಾಣ,ನ.10: ತೆಲಂಗಾಣಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರೇವಂತ ರೆಡ್ಡಿ ಅವರು ಕಾಮಾರೆಡ್ಡಿ ವಿಧಾನಸಭೆ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಮಪತ್ರ ಸಲ್ಲಿಸುವ ವೇಳೆ ಹಾಜರಿದ್ದು ಶುಭ ಕೋರಿದರು.‌ ಸಚಿವ ಭೋಸರಾಜು, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಉಪಸ್ಥಿತರಿದ್ದರು.

Related