ಚುಣಾವಣಾ ಪ್ರಚಾರದಲ್ಲಿ ಸಿದ್ದರಾಮಯ್ಯ ಭಾಗಿ

ಚುಣಾವಣಾ ಪ್ರಚಾರದಲ್ಲಿ ಸಿದ್ದರಾಮಯ್ಯ ಭಾಗಿ

ತೆಲಂಗಾಣ,10: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚುನಾವಣಾ ಪ್ರಚಾರಕ್ಕಾಗಿ ತೆಲಂಗಾಣಕ್ಕೆ ಆಗಮಿಸಿದ್ದು , AICC ಕಾರ್ಯದರ್ಶಿಗಳು , ತೆಲಂಗಾಣ ಚುನಾವಣಾ ಉಸ್ತುವಾರಿಗಳಾದ ವಿಶ್ವನಾಥನ್, ಮಾಣಿಕ್ ರಾವ್ ಠಾಕ್ರೆ ಅವರ ಜತೆ ಚರ್ಚೆ ನಡೆಸಿದರು. ತೆಲಂಗಾಣದ ಕಮ್ಯುನಿಸ್ಟ್ ಪಕ್ಷದ ಮುಖಂಡರು, ಸ್ಥಳೀಯ ನಾಯಕರು ಸಚಿವರಾದ ಬೋಸ್ ರಾಜು ಮತ್ತು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ವಿಧಾನ ಪರಿಷತ್ ಮಾಜಿ ಮುಖ್ಯ ಸಚೇತಕರಾದ ಪ್ರಕಾಶ್ ರಾಥೋಡ್ ಅವರುಗಳು ಉಪಸ್ಥಿತರಿದ್ದರು.

Related