ಬೆಂಗಳೂರು,ಅ.27: ಅಕ್ಟೋಬರ್ 28 ರಂದು ವಿಧಾನಸೌಧದ ಬ್ಯಾಂಕ್ವೇಟ್ ಹಾಲ್ ನಲ್ಲಿ ಹಮ್ಮಿಕೊಂಡಿರುವ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಹಾಗೂ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರಧಾನ ಸಮಾರಂಭದ ಉದ್ಘಾಟಕರಾಗಿ ಆಗಮಿಸಲು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ.ಸಿದ್ದರಾಮಯ್ಯ ರವರನ್ನು ಇಂದು ಪರಿಶಿಷ್ಟ ಪಂಗಡಗಳ ಕಲ್ಯಾಣ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ನಾಗೇಂದ್ರರವರು ಆಹ್ವಾನಿಸಿದರು.