ವಿಡಿಯೋ ಕಾನ್ಫರೆನ್ಸ್ ಸಿಎಂ ಸಭೆ

ವಿಡಿಯೋ ಕಾನ್ಫರೆನ್ಸ್ ಸಿಎಂ ಸಭೆ

ಬೆಂಗಳೂರು :  ರಾಜ್ಯದ ಕೋವಿಡ್ 19 ಪ್ರಕರಣಗಳ ಕುರಿತಂತೆ ರಾಜ್ಯಪಾಲ ವಜುಭಾಯಿ ವಾಲಾ ಅವರ ಅಧ್ಯಕ್ಷತೆಯಲ್ಲಿ ಇಂದು ಏರ್ಪಡಿಸಿದ್ದ ಸರ್ವಪಕ್ಷ ಸಭೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಭಾಗವಹಿಸಿದ್ದರು.

ಸಭೆಯಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನಸಭಾ  ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಉಭಯ ಸದನಗಳ ವಿರೋಧ ಪಕ್ಷಗಳ ನಾಯಕರಾದ ಸಿದ್ದರಾಮಯ್ಯ ಹಾಗೂ ಎಸ್.ಆರ್ ಪಾಟೀಲ್, ಸಚಿವರು, ವಿವಿಧ ಪಕ್ಷಗಳ ಮುಖಂಡರು, ಹಿರಿಯ ಅಧಿಕಾರಿಗಳು, ತಜ್ಞರು ಭಾಗವಹಿಸಿದ್ದರು.

Related