RCB ತಂಡಕ್ಕೆ ಶುಭಕೋರಿದ ಸಿಎಂ

RCB ತಂಡಕ್ಕೆ ಶುಭಕೋರಿದ ಸಿಎಂ

ಬೆಂಗಳೂರು: ಇದೇ ಮೊಟ್ಟ ಮೊದಲ ಬಾರಿಗೆ ಆರ್‌ಸಿಬಿ ತಂಡವು ಟ್ರೋಫಿಯನ್ನು ತನ್ನ ಮುಡಿಗೆ ಸೇರಿಸಿಕೊಂಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರ್‌ಸಿಬಿ ತಂಡ ಗೆದ್ದಿರುವುದರಿಂದ ನಮಗೆ ಬಹಳ ಸಂತಸವಾಗಿದೆ ಎಂದು ಮಹಿಳಾ ಆರ್‌ಸಿಬಿ ತಂಡಕ್ಕೆ ತಮ್ಮ ಎಕ್ಸ್ ಖಾತೆಯ ಮೂಲಕ ಶುಭಾಶಯಗಳು. ಹೌದು, ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಸಲ ಕಪ್ ನಮ್ದೆ ಎಂದು ಆರ್​ಸಿಬಿ ತಂಡಕ್ಕೆ ಶುಭಹಾರೈಸಿದ್ದಾರೆ.

ಈ ಕುರಿತು ಎಕ್ಸ್​ ಮಾಡಿರಿರುವ ಅವರು ಇಂದಿನ WPL ಫೈನಲ್ ಪಂದ್ಯದಲ್ಲಿ ಡೆಲ್ಲಿ ತಂಡವನ್ನು ಮಣಿಸಿ ಆರ್.ಸಿ.ಬಿ ತಂಡ ಚಾಂಪಿಯನ್‌ಶಿಪ್ ಅನ್ನು ಮುಡಿಗೇರಿಸಿಕೊಂಡಿದೆ. ಇಡೀ ಪಂದ್ಯಾಕೂಟದುದ್ದಕ್ಕೂ ಸಂಘಟಿತ ಪ್ರದರ್ಶನ ನೀಡಿರುವ ನಮ್ಮ ಕ್ರಿಕೆಟ್ ಪ್ರೇಮಿಯಾದ ನನಗೆ ಈ ಗೆಲುವು ಅತ್ಯಂತ ಖುಷಿಕೊಟ್ಟಿದೆ.

ಕ್ರಿಕೆಟ್ ಪ್ರೇಮಿಯಾದ ನನಗೆ ಈ ಗೆಲುವು ಅತ್ಯಂತ ಖುಷಿಕೊಟ್ಟಿದೆ. ಆರ್.ಸಿ.ಬಿ ಅಭಿಮಾನಿಗಳ ದಶಕಗಳ ಕನಸು ಇಂದು ಈಡೇರಿದೆ. ಐಪಿಎಲ್ ನಲ್ಲಿಯೂ ನಮ್ಮ ಹುಡುಗರು ಕಪ್ ಗೆಲ್ಲಲಿ ಎಂಬ ಹಾರೈಕೆ ನನ್ನದು. ಈ ಸಲ ಕಪ್ ನಮ್ದೆ ಎಂದು ಬರೆದುಕೊಂಡಿದ್ದಾರೆ.

 

 

Related