ವಿಜಯಭಾಸ್ಕರ್‌ಗೆ ಶುಭ ಕೋರಿದ ಸಿಎಂ

ವಿಜಯಭಾಸ್ಕರ್‌ಗೆ ಶುಭ ಕೋರಿದ ಸಿಎಂ

ಬೆಂಗಳೂರು : ಮುಖ್ಯ ಕಾರ್ಯದರ್ಶಿ ಟಿ.ಎಂ ವಿಜಯಭಾಸ್ಕರ್ ಅವರ ಜನ್ಮದಿನದ ಅಂಗವಾಗಿ ಹಾಗೂ ಇದೇ ಡಿ. 31 ರಂದು ನಿವೃತ್ತರಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು, ಇಂದು ಅವರನ್ನು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಉಪಮುಖ್ಯ ಮಂತ್ರಿಗಳಾದ ಗೋವಿಂದ ಕಾರಜೋಳ, ಡಾ. ಸಿ.ಎನ್ ಅಶ್ವತ್ಥ್ ನಾರಾಯಣ್, ಸವದಿ, ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್, ಅರಣ್ಯ ಸಚಿವ ಆನಂದ್ ಸಿಂಗ್ ಉಪಸ್ಥಿತರಿದ್ದರು.

Related