ಬಿ ಎಸ್ ವೈ ಗೆ ಅಭಿನಂದನೆ

ಬಿ ಎಸ್ ವೈ ಗೆ ಅಭಿನಂದನೆ

ಬೆಂಗಳೂರು: ನೂತನ ಕೇಂದ್ರ ಸಂಸದೀಯ ಮಂಡಳಿಯ ಸದಸ್ಯರಾಗಿ ಆಯ್ಕೆಯಾದ ನಂತರ ಪ್ರಥಮ ಬಾರಿಗೆ ಬಿಜೆಪಿ ಶಾಸಕಂಗ ಪಕ್ಷದ ಸಭೆಗೆ ಆಗಮಿಸಿದ ಮಾಜಿ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪರವರಿಗೆ ಶುಭಾಶಯ ಕೋರಲಾಯಿತು

ಈ ಸಂದರ್ಭದಲ್ಲಿ ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ,ರಾಜ್ಯ ಅಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಸಿ ಟಿ ರವಿ, ವಿಧಾನಸಭೆಯ ಮುಖ್ಯ ಸಚೇತಕರಾದ ಹಾಗೂ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ  ಎಂ ಸತೀಶ್ ರೆಡ್ಡಿ ಅವರು ಉಪಸ್ಥಿತರಿದ್ದರು

 

Related