ಸೈಕಲ್ ವಿತರಣೆ

ಸೈಕಲ್ ವಿತರಣೆ

ಬೆಂಗಳೂರು: ಯುವ ಸಬಲೀಕರಣ, ಕ್ರೀಡಾ ಇಲಾಖೆಯ ವತಿಯಿಂದ ಗದಗ ಜಿಲ್ಲೆಯ ಕುಮಾರಿ ಪವಿತ್ರಾ ಕುರ್ತಕೋಟಿ ಅವರಿಗೆ ಅಂತಾರಾಷ್ಟ್ರೀಯ ಸೈಕ್ಲಿಂಗ್ ಕ್ರೀಡೆಯಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಸೈಕಲ್ ಪ್ರದಾನ ಮಾಡಿದರು.
ಸಚಿವರಾದ ನಾರಾಯಣಗೌಡ, ಸಿ.ಸಿ. ಪಾಟೀಲ್, ಎಸ್.ಟಿ. ಸೋಮಶೇಖರ್, ವಿ. ಸೋಮಣ್ಣ , ಬಿ. ಶ್ರೀರಾಮುಲು, ಬಿ.ಡಿ.ಎ. ಅಧ್ಯಕ್ಷ ಎಸ್.ಆರ್.ವಿಶ್ವನಾಥ್, ಯೋಜನಾ, ಯುವ ಸಬಲೀಕರಣ, ಕ್ರೀಡಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಮೊದಲಾದವರು ಉಪಸ್ಥಿತ್ತರಿದ್ದರು.

Related