ಪುಟ್ಟಣ್ಣರವರಿಗೆ ಡಿಸಿಎಂ ಅಭಿನಂದನೆ

ಪುಟ್ಟಣ್ಣರವರಿಗೆ ಡಿಸಿಎಂ ಅಭಿನಂದನೆ

 ಬೆಂಗಳೂರು: ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ ಗೆ ನೂತನವಾಗಿ ಆಯ್ಕೆಯಾದ ಪುಟ್ಟಣ್ಣ ಅವರನ್ನು ಉಪ ಮುಖ್ಯ ಮಂತ್ರಿ ಡಿ ಕೆ ಶಿವಕುಮಾರ್, ಪದವೀಧರ ಕ್ಷೇತ್ರದ ಸಂಭಾವ್ಯ ಅಭ್ಯರ್ಥಿ ಆನೇಕಲ್ ರಾಮೋಜಿ ಗೌಡ, ಆನೇಕಲ್ ವಿಧಾನಸಭಾ ಕ್ಷೇತ್ರದ ಬಿ ಶಿವಣ್ಣ ಇನ್ನಿತರ ಕಾಂಗ್ರೆಸ್ ಮುಖಂಡರು ಹೂಗುಚ್ಚ ನೀಡಿ ಅಭಿನಂದಿಸಿದರು.
ಪುಟ್ಟಣ್ಣ ಅವರು ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿ ರಂಗನಾಥ್ ವಿರುದ್ಧ ಜಯಭೇರಿ ಬಾರಿಸಿದರು.

Related