ಆಕಸ್ಮಿಕವಾಗಿ ಗುಂಡು ಸಿಡಿದು ಪೇದೆ ಸಾವು

  • In State
  • August 23, 2021
  • 512 Views
ಆಕಸ್ಮಿಕವಾಗಿ ಗುಂಡು ಸಿಡಿದು ಪೇದೆ ಸಾವು

ದಾವಣಗೆರೆ : ಜಿಲ್ಲಾ ಶಸ್ತ್ರಾಸ್ತ್ರ ಮೀಸಲು ಪಡೆಯ ಪೇದೆ ಚೇತನ್ ಸೋಮವಾರ ಬೆಳಗೆ ಆಯುಧ ಸ್ವಚ್ಛ ಮಾಡುವ ವೇಳೆ ಆಕಸ್ಮಿಕವಾಗಿ ಗುಂಡು ಸಿಡಿದ್ದು ಮೃತಪಟ್ಟಿದ್ದಾರೆ.
ಸುದ್ದಿ ತಿಳಿದು ಪೂರ್ವ ವಲಯ ಪೊಲೀಸ್ ಮಹಾ ನಿರೀಕ್ಷಕ ಎಸ್. ರವಿ ಆಸ್ಪತ್ರೆಗೆ ಭೇಟಿ ನೀಡಿದ್ದು, ಇಲಾಖೆಯಿಂದ ಮೃತನ ಕುಟುಂಬಕ್ಕೆ ಅಗತ್ಯ ಸಹಾಯ ಮಾಡಲಾಗುವುದು ಎಂದು ತಿಳಿಸಿದರು. ಜಿಲ್ಲಾ ರಕ್ಷಣಾಧಿಕಾರಿ ಸಿ.ಬಿ. ರಿಷ್ಯಂತ್ ಭೇಟಿ ನೀಡಿ ಪರಿಶೀಲಿಸಿದರು.

Related