ಸಿಎಂ ಆಸ್ಪತ್ರೆಯಿಂದ ಡಿಸ್ಚಾರ್ಜ್

ಸಿಎಂ ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಂಗಳೂರು : ಎರಡನೇ ಬಾರಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಬಿ.ಎಸ್. ಯಡಿಯೂರಪ್ಪ ಅವರು ಇದೀಗ ಅವರಿಗೆ ನೆಗೆಟಿವ್ಬಂದಿರುವುದರಿಂದ ಮಣಿಪಾಲ್ ಆಸ್ಪತ್ರೆಯಿಂದ ಇಂದು ಬಿಡುಗಡೆಯಾದರು.

ಕಳೆದ ವಾರ ಯಡಿಯೂರಪ್ಪನವರಿಗೆ ಕೊರೊನಾ ಪಾಸಿಟವ್ ಕಾಣಿಸಿಕೊಂಡಿದ್ದರಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೊಳಪಟ್ಟಿದ್ದರು. ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಕೆಲ ದಿನಗಳ ಮಟ್ಟಿಗೆ ಮನೆಯಲ್ಲೇ ಹೋಂ ಕ್ವಾರಂಟೈನ್ಗೆ ಒಳಗಾಗಲಿದ್ದಾರೆ ಎಂದು ತಿಳಿದುಬಂದಿದೆ.

ಆಸ್ಪತ್ರೆಯಲ್ಲಿದ್ದರೂ ಯಡಿಯೂರಪ್ಪನವರು ಸಚಿವರು, ಅಕಾರಿಗಳು , ವೈದ್ಯರು ಸೇರಿದಂತೆ ಮತ್ತಿತರ ಜೊತೆ ವಚ್ರ‍್ಯುವಲ್ ಮೂಲಕ ಸಭೆ ನಡೆಸಿದ್ದರು.

Related