ಶ್ರೀ ದುರ್ಗಪರಮೇಶ್ವರಿ ದರ್ಶನ ಪಡೆದ ಡಿಕೆಶಿ..

ಉಡುಪಿ, ಮೇ 20: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಉಡುಪಿ ಜಿಲ್ಲೆ ಬೈಂದೂರು ತಾಲ್ಲೂಕಿನ ಉಪ್ಪುಂದದ ಶ್ರೀ ದುರ್ಗಪರಮೇಶ್ವರಿ ದೇಗುಲದಲ್ಲಿ ಯು.ಬಿ.ಎಸ್.

ಚಾರಿಟಬಲ್ ಟ್ರಸ್ಟ್ ನಿರ್ಮಿಸಿರುವ ರಾಜಗೋಪುರ ಸಮರ್ಪಣೆ ಕಾರ್ಯಕ್ರಮದಲ್ಲಿ ಶುಕ್ರವಾರ ಪಾಲ್ಗೊಂಡರು. ದೇಗುಲದಲ್ಲಿ ಪೂಜೆ ಸಲ್ಲಿಸಿದರು. ಉದ್ಯಮಿ ಯು.ಬಿ. ಶೆಟ್ಟಿ ದಂಪತಿ ಉಪಸ್ಥಿತರಿದ್ದರು.

Related