ಚುನಾವಣಾ ಪ್ರಚಾರ ಸಭೆ

ಚುನಾವಣಾ ಪ್ರಚಾರ ಸಭೆ

ಹಾನಗಲ್ : ವಿಧಾನಸಭೆ ಕ್ಷೇತ್ರದ ನರೇಗಲ್ ಗ್ರಾಮದಲ್ಲಿ ಆಯೋಜಿಸಿದ್ದ ಚುನಾವಣಾ ಪ್ರಚಾರ ಸಭೆಯನ್ನು ಉದ್ದೇಶಿಸಿ ಸಿದ್ದರಾಮಯ್ಯ ಅವರು ಮಾತನಾಡಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಅವರ ಪರ ಮತ ಯಾಚಿಸಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕಾರ್ಯಾಧ್ಯಕ್ಷ ಸಲೀಂ ಅಹಮದ್, ಮಾಜಿ ಸಚಿವ ಎಚ್.ಕೆ. ಪಾಟೀಲ್, ಟಿ.ಬಿ. ಜಯಚಂದ್ರ, ಮನೋಹರ್ ತಹಶೀಲ್ದಾರ್, ತುಕರಾಂ, ಶಿವಶಂಕರರೆಡ್ಡಿ, ಶಾಸಕರಾದ ರಿಜ್ವಾನ್ ಅರ್ಶದ್, ಭೈರತಿ ಸುರೇಶ್, ಜಿಲ್ಲಾಧ್ಯಕ್ಷ ಎಂ. ಎಂ. ಹಿರೇಮಠ ಮತ್ತಿತರರು ಭಾಗವಹಿಸಿದರು.

Related