ವಿಕಸಿತ ಭಾರತ ಸಂಕಲ್ಪ ಅಭಿಪ್ರಾಯ ಸಂಗ್ರಹ ಅಭಿಯಾನ ಕಾರ್ಯಕ್ರಮ

ವಿಕಸಿತ ಭಾರತ ಸಂಕಲ್ಪ ಅಭಿಪ್ರಾಯ ಸಂಗ್ರಹ ಅಭಿಯಾನ ಕಾರ್ಯಕ್ರಮ

ಬೆಂಗಳೂರು: ಜಯನಗರದ RV ಟೀಚೆರ್ಸ್ ಕಾಲೇಜ್ ನ ಆವರಣ ದಲ್ಲಿ ವಿಕಸಿತ ಭಾರತ ಸಂಕಲ್ಪ ಅಭಿಪ್ರಾಯ ಸಂಗ್ರಹ ಅಭಿಯಾನ ಮತ್ತು LED ವಾಹನಗಳ ಉದ್ಘಾಟನಾ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಲಾಯಿತು.
ಸಂಸದರಾದ ಶ್ರೀ ತೇಜಸ್ವಿ ಸೂರ್ಯರವರು , ಬಸವನಗುಡಿ ಶಾಸಕರಾದ ಶ್ರೀ ರವಿ ಸುಬ್ರಮಣ್ಯ,ಜಯನಗರ ಶಾಸಕರು ಮತ್ತು ಬೆಂಗಳೂರು ದಕ್ಷಿಣ ಜಿಲ್ಲಾ ಅಧ್ಯಕ್ಷರಾದ ಶ್ರೀ ರಾಮಮೂರ್ತಿ,ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಶ್ರೀಮತಿ ಮಾಳವಿಕಾ ಅವಿನಾಶ್ ರವರು, ಮಾಜಿ ಭಾರತ ತಂಡದ ಕ್ರಿಕೆಟ್ ಆಟಗಾರರಾದ ಶ್ರೀ ವಿಜಯ್ ಭಾರದ್ವಾಜ್ ರವರು,ಖ್ಯಾತ ಉದ್ಯಮಿ ಗಳಾದ  ಸದಾನಂದ ಮೈಯ್ಯ ರವರು, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಶ್ರೀ ವೆಂಕಟೇಶ್ ರವರು, ಖ್ಯಾತ ಚಲನ ಚಿತ್ರ ನಟರಾದ ಶ್ರೀ ಸುಂದರ ರಾಜ್ ರವರು, ಬೆಂಗಳೂರು ಉತ್ತರ ಜಿಲ್ಲಾ ಅಧ್ಯಕ್ಷರಾದ ಶ್ರೀ ಹರೀಶ್ ರವರು, ಮಾಜಿ ಮಹಾ ಪೌರರಾದ ಶ್ರೀ ನಟರಾಜ ರವರು,ಅ ನಿಕಟ ಪೂರ್ವ ಬಿಬಿಎಂಪಿ ಸದಸ್ಯರು, ಬೆಂಗಳೂರು ದಕ್ಷಿಣ ಜಿಲ್ಲಾ ಪಧಾದಿಗಾರಿಗಳು ಈ ಕಾರ್ಯಕ್ರಮದಲ್ಲಿ ಉಪಸ್ಥಿತ ರಿದ್ದರು.

Related