ಭೀಕರ ಅಪಘತಕ್ಕೆ ಐವರು ಕಾರ್ಮಿಕರ ಸಾವು

ಭೀಕರ ಅಪಘತಕ್ಕೆ ಐವರು ಕಾರ್ಮಿಕರ ಸಾವು

ಶಹಾಪುರ : ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಕೊಳ್ಳುರ್ ಗ್ರಾಮದ ಹತ್ತಿರ ಕಂಕರ್ ತುಂಬಿಕೊಂಡು ಹೊರಟಿದ್ದ ಲಾರಿಗೆ ಆಟೋ ಡಿಕ್ಕಿ ಹೊಡೆದು ಸ್ಥಳದಲ್ಲೇ ಐವರು ಸಾವನಪ್ಪಿರುವ ರುವ ಘಟನೆ ನಡೆದಿದೆ.

ಬುಧವಾರ ಸುಮಾರು 10 ಗಂಟೆ ಸಂಭವಿಸಿದ ಭೀಕರ ರಸ್ತೆ ಅಪಾಘತದಲ್ಲಿ ಮೃತರಾದವರು ಮೂಲತ ಮುನ್ ಮುಟುಗಿ ಗ್ರಾಮದವ ರಾಗಿದ್ದು ಕೂಲಿ ಕೆಲಸಕ್ಕಾಗಿ ಹೋಗುತ್ತಿದ್ದರು ಎಂದು ತಿಳಿದು ಬಂದಿದೆ.

ಶಹಾಪೂರ ಪೊಲೀಸ್ ಠಾಣೆಯ ಪಿಎಸ್‌ಐ ಚಂದ್ರಕಾಂತ್ ಮೆಕಾಲೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಈ ಕುರಿತು ಪ್ರಕರಣ ದಾಖಲಿಸಿಕೊಂಡು ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ ಎಂದು ತಿಳಿದು ಬಂದಿದೆ.

Related