ಪ್ರಮಾಣ ಪತ್ರಕ್ಕೆ : ಡಿಸಿ ಆದೇಶ

ಪ್ರಮಾಣ ಪತ್ರಕ್ಕೆ : ಡಿಸಿ ಆದೇಶ

ರಾಯಚೂರು : ಕರ್ನಾಟಕ ರ‍್ಕಾರ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮ ಹಾಗೂ ಸರ್ಕಾರಿ ಸಂಸ್ಥೆಗಳಿಂದ ಸಾಲ ಸಹಾಯಧನ ತರಬೇತಿ ಕಾರ್ಯಕ್ರಮಗಳು ಮತ್ತು ಸೌಲಭ್ಯಗಳು, ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆಯಲು ಅನುಕೂಲವಾಗುವಂತೆ ಸಮುದಾಯದವರಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ವಿತರಿಸುವಂತೆ ಜಿಲ್ಲಾಧಿಕಾರಿ ಆರ್. ವೆಂಕಟೇಶ ಕುಮಾರ್ ಅವರು ಆದೇಶಿಸಿದ್ದಾರೆ.

2018ರ ಅಕ್ಟೋಬರ್ 10ರನ್ವಯ ಆರ್ಯ ವೈಶ್ಯ ಜನಾಂಗದ ವಿದ್ಯಾರ್ಥಿಗಳಿಗೆ ಭಾರತ ಸಂವಿಧಾನದAತೆ ಅನುಚ್ಛೇದ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆಯಲು ಮತ್ತು ಅನುಚ್ಛೇದ ನೇಮಕಾತಿಯಲ್ಲಿ ಮೀಸಲಾತಿ ಸೌಲಭ್ಯವನ್ನು ಹೊರತುಪಡಿಸಿ ಶಾಲೆಗಳಲ್ಲಿ ಪ್ರವೇಶ ಪಡೆಯುವ ಉದ್ದೇಶಕ್ಕಾಗಿ ಮಾತ್ರ ನಮೂನೆ- ದೃಢೀಕರಣ ಪತ್ರವನ್ನು ನೀಡಲು ಅವಕಾಶ ಕಲ್ಪಿಸಲಾಗಿದೆಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related