ಡಿಕೆಶಿ ಭೇಟಿಯಾದ ಮಾಜಿ ಸಚಿವ ನರಸಿಂಹಲು

ಡಿಕೆಶಿ ಭೇಟಿಯಾದ ಮಾಜಿ ಸಚಿವ ನರಸಿಂಹಲು
  • ಬೆಂಗಳೂರು,ಸೆ.29: ತೆಲಂಗಾಣದ ಆಲೇರು ಕ್ಷೇತ್ರದ ಮಾಜಿ ಸಚಿವ ಬಿಆರ್‌ಎಸ್ ಮುಖಂಡ ಮೋತುಕುಪಲ್ಲಿ ನರಸಿಂಹಲು ರಾಜ್ಯದ ಉಪ ಮುಖ್ಯಮಂತ್ರಿಗಳು ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಬಿಆರ್‌ಎಸ್ ಪಕ್ಷವನ್ನು ತೊರೆದು ಕಾಂಗ್ರೆಸ್ ಸೇರ್ಪಡೆ ಯಾಗುವ ಕುರಿತು ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಡಿಸಿಎಂ ಡಿಕೆಶಿ ಅವರು ನರಸಿಂಹಲು ಅವರಿಗೆ ಪುಷ್ಪ ಗುಚ್ಛ ನೀಡಿ ಸ್ವಾಗತಿಸಿದರು.

Related