ಶ್ರೀ ರಾಮುಲು ಮಗಳಿಗೆ ಶುಭ ಹಾರೈಸಿದ ಸಿಎಂ

ಶ್ರೀ ರಾಮುಲು ಮಗಳಿಗೆ ಶುಭ ಹಾರೈಸಿದ ಸಿಎಂ

ಬೆಂಗಳೂರು, ಮಾ. 05: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀ ರಾಮುಲು ಅವರ ಪುತ್ರಿ ರಕ್ಷಿತಾ ಮತ್ತು ಶೆಟ್ಟಪಲ್ಲಿ ಲಲಿತ್ ಸಂಜೀವ್ ರೆಡ್ಡಿ ಅವರ ವಿವಾಹದ ಆರತಕ್ಷತೆ ಸಮಾರಂಭದಲ್ಲಿ ಭಾಗವಹಿಸಿ ವಧುವರರಿಗೆ ಶುಭ ಹಾರೈಸಿದರು.

Related