ಕಾರ್ಮಿಕರಿಗೆ  ಹೈಕೋರ್ಟ್ ಆಕ್ಷೇಪ

ಕಾರ್ಮಿಕರಿಗೆ  ಹೈಕೋರ್ಟ್ ಆಕ್ಷೇಪ

ಬೆಂಗಳೂರು ಕಾರ್ಮಿಕರ ಪ್ರತಿ ದಿನದ ಕೆಲಸದ ಅವಧಿಯನ್ನು 9 ತಾಸುಗಳಿಂದ 10 ತಾಸುಗಳಿಗೆ ಹೆಚ್ಚಿಸಿ ಸರ್ಕಾರ ಹೊರಡಿಸಿರುವ ರದ್ದುಪಡಿಸಲು ಕೋರಿ ಬೆಂಗಳೂರಿನ ದೀಪಾಂಜಲಿ ನಗರದ ನಿವಾಸಿ ಎಚ್‌. ಮಾರುತಿ ಎಂಬುವರು ಸಲ್ಲಿಸಿರುವಕೊರೋನಾ ಪರಿಸ್ಥಿತಿಯನ್ನು ‘ಸಾರ್ವಜನಿಕ ತುರ್ತು ಪರಿಸ್ಥಿತಿ’ಯಾಗಿ ಪರಿಗಣಿಸಿ ಕಾರ್ಮಿಕರ ಕೆಲಸದ ಅವಧಿಯನ್ನು ಹೆಚ್ಚಿಸಿರುವುದನ್ನು ಒಪ್ಪದ ಹೈಕೋರ್ಟ್‌, ಸರ್ಕಾರ ಈ ಕುರಿತು ಹೊಸದಾಗಿ   ನಿರ್ಧಾರ ಕೈಗೊಳ್ಳದಿದ್ದರೆ ಕೆಲಸದ ಅವಧಿ ಹೆಚ್ಚಿಸಿದ ಅಧಿಸೂಚನೆಗೆ  ನೀಡಲಾಗುವುದು ಎಂದು ಎಚ್ಚರಿಸಿದೆಸಾರ್ವಜನಿಕ ಹಿತಾಸಕ್ತಿ

ಅರ್ಜಿ ಮುಖ್ಯ ನ್ಯಾಯಮೂರ್ತಿ ಎ.ಎಸ್‌. ಓಕ ಹಾಗೂ ನ್ಯಾಯಮೂರ್ತಿ ಇ.ಎಸ್‌.ಇಂದಿರೇಶ್‌ ಅವರಿದ್ದವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತುಕೈಗಾರಿಕೆಗಳ ಕಾಯ್ದೆ ಸೆಕ್ಷನ್‌ 5 ಉಲ್ಲೇಖಿಸಿ ಕಾರ್ಮಿಕರ ಪ್ರತಿ ದಿನದ ಕೆಲಸದ ಅವಧಿಯನ್ನು ಸರ್ಕಾರ ಹೆಚ್ಚಿಸಿದೆ.   ಸೆಕ್ಷನ್‌ 5ರ ಪ್ರಕಾರ ದೇಶದ ಭದ್ರತೆಗೆ ತೊಂದರೆಯಾದಾಗ ಅಂದರೆ ಹೊರಗಿನ ಆಕ್ರಮಣ ಮತ್ತು ಆಂತರಿಕ ತೊಂದರೆಗಳಿದ್ದಾಗ ಇಂತಹ.ತೀರ್ಮಾನ ಕೈಗೊಳ್ಳಲು ಅವಕಾಶವಿದೆ. ಆದರೆ, ಕೊರೋನಾ ಹಾಗೂ ಲಾಕ್‌ಡೌನ್‌ ಪರಿಸ್ಥಿತಿಯನ್ನು ಸೆಕ್ಷನ್‌ 5ರಡಿ ‘ಸಾರ್ವಜನಿಕ ತುರ್ತು ಪರಿಸ್ಥಿತಿ’

 

Related