ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತರಾಟೆ

ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತರಾಟೆ

ಬೆಂಗಳೂರು : ರಾಜ್ಯದಲ್ಲಿ ಕೊರೋನಾ 2 ಡೋಸ್ ಕೋವ್ಯಾಕ್ಸಿನ್ ಲಸಿಕೆ ಕೊರತೆ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದ್ದು, ಲಸಿಕೆ ಬಗ್ಗೆ ಜನರಿಗೆ ಸುಳ್ಳು ನಂಬಿಕೆ ಹುಟ್ಟಿಸಬಾರದು ಎಂದು ಹೇಳಿದೆ.

ರಾಜ್ಯ ಸರ್ಕಾರ ಲಸಿಕೆ ಬಗ್ಗೆ ಶ್ವೇತ ಪತ್ರ ಹೊರಡಿಸಲಿ, ಯಾವಾಗ ಲಸಿಕೆ ಜನರಿಗೆ ಸಿಗುತ್ತದೆ ಎಂದು ಹೇಳಬೇಕು. ಜನರ ಮುಂದೆ ಸತ್ಯಾಂಶ ಹೇಳಬೇಕು. ಲಸಿಕೆ ಹಾಕಿಸಿಕೊಳ್ಳದವರು ಆಗಲಾದರೂ ಎಚ್ಚರಿಕೆ ವಹಿಸುತ್ತಾರೆ. ನೀವು ಲಸಿಕೆ ಬಗ್ಗೆ ಸರಿಯಾದ ನೀತಿ ರೂಪಿಸಿ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.

Related