ಗ್ಯಾರಂಟಿ ಯೋಜನೆಗಳ ಅಧ್ಯಕ್ಷರಾಗಿ ಟಿ.ವಾಸುದೇವರೆಡ್ಡಿ ನೇಮಕ

ಗ್ಯಾರಂಟಿ ಯೋಜನೆಗಳ ಅಧ್ಯಕ್ಷರಾಗಿ ಟಿ.ವಾಸುದೇವರೆಡ್ಡಿ ನೇಮಕ

ಬೆಂಗಳೂರು: ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾಗಿ ಹಾಗೂ ಬಿಬಿಎಂಪಿ ಸಮಿತಿಗೆ ಸದಸ್ಯರಾಗಿ ಸರ್ಕಾರದ ವತಿಯಿಂದ ನೇಮಕವಾದ ಹೆಚ್. ಎಸ್. ಆರ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಟಿ.ವಾಸುದೇವರೆಡ್ಡಿ ರವರು ಸಾರಿಗೆ ಸಚಿವರಾದ ಶ್ರೀ ರಾಮಲಿಂಗ ರೆಡ್ಡಿ ರವರನ್ನು ಭೇಟಿಮಾಡಿ ಈ ಹೊಸ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಲು ಆಶೀರ್ವಾದ ಪಡೆದರು.
ಇದೇ ಸಂದರ್ಭದಲ್ಲಿ ಬೊಮ್ಮನಹಳ್ಳಿ ವಿ ಕ್ಷೇತ್ರದ ಎಲ್ಲಾ ಹಿರಿಯ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

Related