ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕೆಂದರೆ ತಪ್ಪದೇ ಮತ ಚಲಾಯಿಸಿ: ಮಲ್ಲಿಕಾರ್ಜುನ ಖರ್ಗೆ

ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕೆಂದರೆ ತಪ್ಪದೇ ಮತ ಚಲಾಯಿಸಿ: ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ: ಲೋಕಸಭಾ ಚುನಾವಣೆ ಹಿನ್ನೆಲೆ ಇಂದು ಕರ್ನಾಟಕ ರಾಜ್ಯದಲ್ಲಿ ಎರಡನೇ ಹಂತದ ಮತದಾನ ಭರ್ಜರಿಯಿಂದ ನಡೆಯುತ್ತಿದ್ದು, ಎಲ್ಲ ಮತದಾರರು ಬಿಸಿಲನ್ನು ಲೆಕ್ಕಿಸದೆ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದ್ದಾರೆ.

ಇನ್ನು ಇನ್ನು ಕಲಬುರಗಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ 2ನೇ ಹಂತದ ಲೋಕಸಭೆ ಚುನಾವಣೆಯಲ್ಲಿ ಮತ ಚಲಾಯಿಸಿದರು.
ಮತ ಚಲಾಯಿಸಿ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತಮ್ಮ ಅಮೂಲ್ಯವಾದ ಮತ ನೀಡಿ ಕಾಂಗ್ರೆಸ್ ಪಕ್ಷವನ್ನು ಕೇಂದ್ರದಲ್ಲಿ ಕೂಡ ಅಧಿಕಾರಕ್ಕೆ ತರುವ ಕೆಲಸ ನಿಮ್ಮ ಕೈಯಲಿದೆ ಹಾಗಾಗಿ ಎಲ್ಲಾ ಮತದಾನರು ತಪ್ಪದೆ ಮತ ಚಲಾಯಿಸಿ ಎಂದು ಹೇಳಿದರು.

Related