ಐಕ್ಯಾದ ಮಳಿಗೆಯ ಉದ್ಘಾಟನೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಐಕ್ಯಾದ ಮಳಿಗೆಯ ಉದ್ಘಾಟನೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು, ಜೂನ್ 22 : ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನಾಗಸಂದ್ರ ಮೆಟ್ರೋ ನಿಲ್ದಾಣದ ಬಳಿ ಸ್ವೀಡನ್ ಮೂಲದ ಗೃಹ ಪೀಠೋಪಕರಣಗಳ ಮಾರಾಟ ಕಂಪನಿ ‘ಐಕಿಯಾ’ ದ ಅತಿದೊಡ್ಡ ಮಳಿಗೆಯನ್ನು ಉದ್ಘಾಟಿಸಿದರು.


ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಭಾರತದಲ್ಲಿ ಸ್ವೀಡನ್ ರಾಯಭಾರಿ ಕ್ಲಾಸ್ ಮೊಲಿನ್, ಐಕಿಯಾ ಇಂಡಿಯಾ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೂಸನ್ ಪುಲ್ವೇಲರ್, ಐಕಿಯಾ ಕರ್ನಾಟಕದ ಮಾರುಕಟ್ಟೆ ವ್ಯವಸ್ಥಾಪಕರಾದ ಆಂಜೆ ಹಿಮ್, ಮೊದಲಾದವರು ಉಪಸ್ಥಿತರಿದ್ದರು.

Related