ಬಸವೇಶ್ವರ ಉದ್ಯಾವನ ಉದ್ಘಾಟನೆ..

ಬಸವೇಶ್ವರ ಉದ್ಯಾವನ ಉದ್ಘಾಟನೆ..

ಮಹಾಲಕ್ಷ್ಮಿ ಲೇಔಟ್ ವಿಧಾನ ಸಭಾ ಕ್ಷೇತ್ರದಲ್ಲಿರುವ ಮೈಸೂರು ಸ್ಯಾಂಡಲ್ ಸಾಬೂನು ಕಾರ್ಖಾನೆಎದುರು ನೂತನವಾಗಿ ನಿರ್ಮಾಣ ಮಾಡಿರುವ ಬಸವೇಶ್ವರಉದ್ಯಾನವನ ಉದ್ಘಾಟನಾ ಕಾರ್ಯಕ್ರಮಕ್ಕೆ ಜುಲೈ 17 ರಂದು ದಯಮಾಡಿಸುವಂತೆ ತುಮಕೂರಿನ ಸಿದ್ಧಲಿಂಗೇಶ್ವರ ಸ್ವಾಮೀಜಿ ಗಳಿಗೆ ಅಬಕಾರಿ ಸಚಿವ ಕೆ.ಗೋಪಾಲಯ್ಯ ಅವರು ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ ನೀಡಿದರು. ಈ ಸಂದರ್ಭದಲ್ಲಿ ದೇವರಾಜು ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

Related