ಈಶ್ವರ್ ಖಂಡ್ರೆ-ಅರಣ್ಯ ಮತ್ತು ಪರಿಸರ ಇಲಾಖೆ

ಈಶ್ವರ್ ಖಂಡ್ರೆ-ಅರಣ್ಯ ಮತ್ತು ಪರಿಸರ ಇಲಾಖೆ

ಬೆಂಗಳೂರು: 2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ 135 ಸ್ಥಾನಗಳಲ್ಲಿ ಗೆದ್ದು ಭರ್ಜರಿ ಬಹುಮತ ಗಳಿಸಿದ ಕಾಂಗ್ರೆಸ್ ಇದೀಗ ರಾಜ್ಯದಲ್ಲಿ ನೂತನ ಸರ್ಕಾರ ರಚಿಸಿದೆ.

ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಈಶ್ವರ್ ಖಂಡ್ರೆ ಅವರಿಗೆ ಸಚಿವ ಸ್ಥಾನ ಒಲೆದಿದ್ದು ಅವರಿಗೆ ಅರಣ್ಯ ಮತ್ತು ಪರಿಸರ ಇಲಾಖೆಯ ಜವಾಬ್ದಾರಿಯನ್ನು ನೀಡಲಾಗಿದೆ.

 

Related