ಬೆಂಗಳೂರು: ಲೋಕಸಭಾ ಚುನಾವಣೆ ಹೊಸ್ತಿಲಲ್ಲೇ ಬಿಜೆಪಿಯ ಮುಖಂಡ ವಿಧಾನ ಪರಿಷತ್ ಸದಸ್ಯರಾಗಿರುವಂತಹ ಕೆ ಮಂಜುನಾಥ್ ಅವರು ಇಂದು ಸೋಮವಾರ ಏಪ್ರಿಲ್ 22ರಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸದಾಶಿವನಗರ ನಿವಾಸಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ ನೀಡಿ ಸಮಾಲೋಚನೆ ನಡೆಸಿದರು.
ಬೆಂಗಳೂರು: ಲೋಕಸಭಾ ಚುನಾವಣೆ ಹೊಸ್ತಿಲಲ್ಲೇ ಬಿಜೆಪಿಯ ಮುಖಂಡ ವಿಧಾನ ಪರಿಷತ್ ಸದಸ್ಯರಾಗಿರುವಂತಹ ಕೆ ಮಂಜುನಾಥ್ ಅವರು ಇಂದು ಸೋಮವಾರ ಏಪ್ರಿಲ್ 22ರಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸದಾಶಿವನಗರ ನಿವಾಸಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ ನೀಡಿ ಸಮಾಲೋಚನೆ ನಡೆಸಿದರು.