ಕೆಂಗಲ್ ಹನುಮಂತಯ್ಯ ಅವರಿಗೆ ಮಾಲಾರ್ಪಣೆ

ಕೆಂಗಲ್ ಹನುಮಂತಯ್ಯ ಅವರಿಗೆ ಮಾಲಾರ್ಪಣೆ

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು, ವಿಧಾನಸೌಧದಲ್ಲಿ ಮಾಜಿ ಮುಖ್ಯಮಂತ್ರಿ ದಿ. ಕೆಂಗಲ್ ಹನುಮಂತಯ್ಯನವರ ಪುಣ್ಯತಿಥಿಯ ಅಂಗವಾಗಿ ಅವರ, ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ ಹಾಗೂ ಕೆಂಗಲ್ ಹನುಮಂತಯ್ಯನವರ ಕುಟುಂಬದವರು  ಉಪಸ್ಥಿತರಿದ್ದರು.

Related