ಕೊರೋನಾಗೆ ಕನ್ನಡಪರ ಹೋರಾಟಗಾರ ಬಲಿ

ಕೊರೋನಾಗೆ ಕನ್ನಡಪರ ಹೋರಾಟಗಾರ ಬಲಿ

ಬೆಂಗಳೂರು: ಕೊರೋನಾಗೆ ಕನ್ನಡಪರ ಹೋರಾಟಗಾರ ನಾಗೇಶ್ ಎಂಬುವರು ಸುಂಕದಕಟ್ಟೆಯ ಲಕ್ಷ್ಮೀ ಆಸ್ಪತ್ರೆಯಲ್ಲಿ ಬಲಿಯಾಗಿದ್ದಾರೆ.

ಕಳೆದ 10 ದಿನಗಳಿಂದ ಉಸಿರಾಟದ ಸಮಸ್ಯೆ ಅನುಭವಿಸುತ್ತಿದ್ದ ಹಾಗೂ ಜ್ವರದಿಂದ ಬಳಲುತ್ತಿದ್ದ ನಾಗೇಶ್, ಕಳೆದ ಎರಡು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು. ನಾಗೇಶ್ ನಿಧನಕ್ಕೆ ಕನ್ನಡಪರ ಸಂಘಟನೆಗಳು ತೀವ್ರ ಸಂತಾಪ ಸೂಚಿಸಿವೆ.

Related