ತಾಂತ್ರಿಕ ಸಿಬ್ಬಂದಿಗಳಿಗೆ ಪ್ರಶಂಸನಾ ಪತ್ರ

ತಾಂತ್ರಿಕ ಸಿಬ್ಬಂದಿಗಳಿಗೆ ಪ್ರಶಂಸನಾ ಪತ್ರ

ವ್ಯವಸ್ಥಾಪಕ ನಿರ್ದೇಶಕರು, ಕೆ ಎಸ್ ಆರ್ ಟಿ ಸಿ ರವರು, ನಿಗಮದ ವ್ಯಾಪ್ತಿಯ, ಪುತ್ತೂರು ವಿಭಾಗದ, ಸುಳ್ಯ ಘಟಕದಲ್ಲಿ ಅನುಷ್ಠಾನಗೊಳಿಸಿರುವ  ತಾಂತ್ರಿಕ ಮತ್ತು ಉಗ್ರಾಣಕ್ಕೆ ಸಂಬಂಧಿಸಿದ ಉಪಕ್ರಮಗಳನ್ನು ತಯಾರಿಸಲು ಶ್ರಮಿಸಿದ ಘಟಕ ವ್ಯವಸ್ಥಾಪಕರು, ತಾಂತ್ರಿಕ ಮೇಲ್ವಿಚಾರಕರು ಮತ್ತು ತಾಂತ್ರಿಕ ಸಿಬ್ಬಂದಿಗಳಿಗೆ ಪ್ರಶಂಸನಾ ಪತ್ರವನ್ನು ನೀಡಿ ಶ್ಲಾಘಿಸಿ, ಇವರುಗಳ ಕೌಶಲ್ಯತೆ, ಪರಿಶ್ರಮ ಮತ್ತು ನಾವೀನ್ಯತೆಯ ಕಾರ್ಯವು ನಿಗಮದ ಇತರೆ ಸಿಬ್ಬಂದಿಗಳಿಗೆ ಅನುಕರಣೀಯ ಹಾಗೂ ಮಾದರಿಯಾಗಿದೆ ಎಂದು ಹೃತ್ಪೂರ್ವಕವಾಗಿ ಅಭಿನಂದಿಸಿದರು.

Related