ದೇವೇಗೌಡರ ವಿರುದ್ಧ ಕುಮಾರಣ್ಣ ಕಿಡಿ

ದೇವೇಗೌಡರ ವಿರುದ್ಧ ಕುಮಾರಣ್ಣ ಕಿಡಿ

ಬೆಂಗಳೂರು, ಫೆ. 17 : ಹೆಚ್.ಡಿ.ಕುಮಾರಸ್ವಾಮಿ ಅವರು ಜಿ.ಟಿ.ದೇವೇಗೌಡರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನೆರೆಹಾವಳಿಗೆ ನಿರ್ಲಕ್ಷ್ಯ, ಮೈತ್ರಿ ಸರ್ಕಾರದ ಅನುದಾನದ ಕಡಿತದ ಕುರಿತು ಚರ್ಚೆ ಮಾಡುತ್ತೇವೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ವಿಧಾನಸೌಧದಲ್ಲಿಂದು ನಡೆದ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಅವರು, ಮತದಾನದಲ್ಲಿ ಭಾಗವಹಿಸದಿರೋದರ ಬಗ್ಗೆ ನಿರ್ಧಾರ ಮಾಡಲಾಗಿದೆ ಈ ಬಗ್ಗೆ ಶಾಸಕಾಂಗ ಪಕ್ಷದ ಸಭೆಯಲ್ಲಿ ತೀರ್ಮಾನ ಆಗಿದೆ ಎಂದು ತಿಳಿಸಿದರು.

Related