ಬಾಲ ಕಾರ್ಮಿಕ ಹಾಗೂ ಕಿಶೋರ್ ಕಾರ್ಮಿಕ ರಕ್ಷಣಾ ಅಭಿಯಾನ

  • In State
  • June 29, 2024
  • 214 Views
ಬಾಲ ಕಾರ್ಮಿಕ ಹಾಗೂ ಕಿಶೋರ್ ಕಾರ್ಮಿಕ ರಕ್ಷಣಾ ಅಭಿಯಾನ

ಔರಾದ: ಬಾಲ ಕಾರ್ಮಿಕ ಹಾಗೂ ಕಿಶೋರ್ ಕಾರ್ಮಿಕ ರಕ್ಷಣಾ ಅಭಿಯಾನ ನ್ಯಾಯಾಧೀಶರು ಔ್ಞನೇಶ್ವರ ವಿಠಲ್ ಮಾಳಗೆ ಇವರು ಆಟೋ ಪ್ರಚಾರ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಬೀದರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕಾರ್ಮಿಕ ಇಲಾಖೆ ಬೀದರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಶಿಕ್ಷಣ ಇಲಾಖೆ, ಮಕ್ಕಳ ಸಹಾಯವಾಣಿ ಬೀದರ, ಇವರ ಸಂಯುಕ್ತಾಶ್ರಯದಲ್ಲಿ PAN INDIA ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ರಕ್ಷಣಾ ಅಭಿಯಾನವನ್ನು ದಿನಾಂಕ: 01-06-2024 ರಿಂದ 30-06-2024 ವರಗೆ ಆಟೋ ಪ್ರಚಾರ ಔರಾದ ಪಟ್ಟಣದಲ್ಲಿ ನಡೆಸಲಾಗುತ್ತಿದೆ. ಇದನ್ನೂ ಓದಿ: ಬಿಬಿಎಂಪಿಯ ಪಶ್ಚಿಮ ವಲಯದಲ್ಲಿ ಬಹುಕೋಟಿ ಹಗರಣ..!

ಈ ಸಂದರ್ಭದಲ್ಲಿ ಕಾರ್ಮಿಕ ನಿರೀಕ್ಷಕರು ಕೆ ಸುವರ್ಣ, ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷರು ಸಂದಿಪ ಮೇತ್ರೆ, ಬಾಲಾಜಿ ಕುಂಬಾರ, ರಘುನಾಥ, ಸುನಿಲಕುಮಾರ ಜಿಲ್ಲಾ ಮಕ್ಕಳ ರಕ್ಷಣಾ ಘಟಕ 108 ಬೀದರ್ ಕೇಸ್ ವರ್ಕರ್ ಮತ್ತಿನ್ತರರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ ಕಾರ್ಯಕ್ರಮ ಯಶಸ್ವಿಗೊಳಿಸಿದರು.

Related