ಡಯಾಲಿಸಿಸ್ ಕೇಂದ್ರ ಸೇವೆಗೆ  ಮಾನ್ಯ ವಸತಿ ಸಚಿವರಿಂದ ಚಾಲನೆ

ಡಯಾಲಿಸಿಸ್ ಕೇಂದ್ರ ಸೇವೆಗೆ  ಮಾನ್ಯ ವಸತಿ ಸಚಿವರಿಂದ ಚಾಲನೆ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರ ಮಾರುತಿ ಮಂದಿರ ವಾರ್ಡ್ ವ್ಯಾಪ್ತಿಯಲ್ಲಿ ಬರುವ ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಡಯಾಲಿಸಿಸ್ ಕೇಂದ್ರ ಸೇವೆಗೆ ಮಾನ್ಯ ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರಾದ ಶ್ರೀ ವಿ.ಸೋಮಣ್ಣ ರವರು, ಮಾನ್ಯ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿನಾಥ್ ರವರು ಇಂದು ಚಾಲನೆ ನೀಡಿದರು.

ಈ ವೇಳೆ ವಲಯ ಆಯುಕ್ತರಾದ ಡಾ. ಆರ್.ಎಲ್.ದೀಪಕ್, ಆರೋಗ್ಯ ವಿಭಾಗದ ವಿಶೇಷ ಆಯುಕ್ತರಾದ ಡಾ. ತ್ರಿಲೋಕ್ ಚಂದ್ರ, ವಲಯ ಜಂಟಿ ಆಯುಕ್ತರಾದ ಯೋಗೇಶ್ ಹಾಗೂ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

Related